24.7 C
ಪುತ್ತೂರು, ಬೆಳ್ತಂಗಡಿ
July 5, 2026
Uncategorized

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

ಬೆಳ್ತಂಗಡಿ: ಸಮಾಜ ಸೇವೆಯೇ ನನ್ನ ಉಸಿರು ಎಂಬ ದ್ಯೇಯವನ್ನು ಇಟ್ಟುಕೊಂಡು ಸಮಾಜದಲ್ಲಿ ಜಾತಿ ಧರ್ಮ ಭೇದವನ್ನು ಮರೆತು ಯಾವುದೇ ಬಡ ಕುಟುಂಬದ ಕಷ್ಟಕ್ಕೆ ಸ್ಪಂದಿಸುವ ಗೋಪಾಲಕೃಷ್ಣಶೆಟ್ಟಿ ನೆತ್ತರ
ಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ಅವಾರ್ಡ್ ಲಭಿಸಿದೆ.
ಬಡ ಕುಟುಂಬದ ಆರೋಗ್ಯದ ಸಮಸ್ಯೆಗೆ ವೈದ್ಯಕೀಯ ವೆಚ್ಚವನ್ನು ಕ್ರೌಡ್ ಫಂಡಿಂಗ್ ಮೂಲಕ ಒದಗಿಸಿಕೊಡುತ್ತಾ ಜೀವವನ್ನು ಉಳಿಸುವ ಮಾನವೀಯ ಕಾರ್ಯ ಜೊತೆಗೆ ರಕ್ತದಾನವೇ ಶ್ರೇಷ್ಠದಾನ ಎಂಬಂತೆ ತಾನು ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಇವರು ಸಮಾಜದಲ್ಲಿರುವ ಯುವಕರಿಗೆ ಮಾದರಿಯಾಗಿದ್ದಾರೆ .
ಇವರ ಈ ವಿಶಿಷ್ಟ ಸೇವೆಯನ್ನು ಗುರುತಿಸಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181
ಮೈಸೂರಿನಲ್ಲಿ ನಡೆದ ಅನುಬಂಧ ಅವಾರ್ಡ್ ನೈಟ್ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು .

Related posts

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya
error: Content is protected !!