24.7 C
ಪುತ್ತೂರು, ಬೆಳ್ತಂಗಡಿ
July 5, 2026
Uncategorized

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

ಬೆಳ್ತಂಗಡಿ: ಸಮಾಜ ಸೇವೆಯೇ ನನ್ನ ಉಸಿರು ಎಂಬ ದ್ಯೇಯವನ್ನು ಇಟ್ಟುಕೊಂಡು ಸಮಾಜದಲ್ಲಿ ಜಾತಿ ಧರ್ಮ ಭೇದವನ್ನು ಮರೆತು ಯಾವುದೇ ಬಡ ಕುಟುಂಬದ ಕಷ್ಟಕ್ಕೆ ಸ್ಪಂದಿಸುವ ಗೋಪಾಲಕೃಷ್ಣಶೆಟ್ಟಿ ನೆತ್ತರ
ಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ಅವಾರ್ಡ್ ಲಭಿಸಿದೆ.
ಬಡ ಕುಟುಂಬದ ಆರೋಗ್ಯದ ಸಮಸ್ಯೆಗೆ ವೈದ್ಯಕೀಯ ವೆಚ್ಚವನ್ನು ಕ್ರೌಡ್ ಫಂಡಿಂಗ್ ಮೂಲಕ ಒದಗಿಸಿಕೊಡುತ್ತಾ ಜೀವವನ್ನು ಉಳಿಸುವ ಮಾನವೀಯ ಕಾರ್ಯ ಜೊತೆಗೆ ರಕ್ತದಾನವೇ ಶ್ರೇಷ್ಠದಾನ ಎಂಬಂತೆ ತಾನು ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಇವರು ಸಮಾಜದಲ್ಲಿರುವ ಯುವಕರಿಗೆ ಮಾದರಿಯಾಗಿದ್ದಾರೆ .
ಇವರ ಈ ವಿಶಿಷ್ಟ ಸೇವೆಯನ್ನು ಗುರುತಿಸಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181
ಮೈಸೂರಿನಲ್ಲಿ ನಡೆದ ಅನುಬಂಧ ಅವಾರ್ಡ್ ನೈಟ್ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು .

Related posts

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!