23.6 C
ಪುತ್ತೂರು, ಬೆಳ್ತಂಗಡಿ
August 21, 2026
Uncategorized

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

ಬೆಳ್ತಂಗಡಿ: ಸಮಾಜ ಸೇವೆಯೇ ನನ್ನ ಉಸಿರು ಎಂಬ ದ್ಯೇಯವನ್ನು ಇಟ್ಟುಕೊಂಡು ಸಮಾಜದಲ್ಲಿ ಜಾತಿ ಧರ್ಮ ಭೇದವನ್ನು ಮರೆತು ಯಾವುದೇ ಬಡ ಕುಟುಂಬದ ಕಷ್ಟಕ್ಕೆ ಸ್ಪಂದಿಸುವ ಗೋಪಾಲಕೃಷ್ಣಶೆಟ್ಟಿ ನೆತ್ತರ
ಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ಅವಾರ್ಡ್ ಲಭಿಸಿದೆ.
ಬಡ ಕುಟುಂಬದ ಆರೋಗ್ಯದ ಸಮಸ್ಯೆಗೆ ವೈದ್ಯಕೀಯ ವೆಚ್ಚವನ್ನು ಕ್ರೌಡ್ ಫಂಡಿಂಗ್ ಮೂಲಕ ಒದಗಿಸಿಕೊಡುತ್ತಾ ಜೀವವನ್ನು ಉಳಿಸುವ ಮಾನವೀಯ ಕಾರ್ಯ ಜೊತೆಗೆ ರಕ್ತದಾನವೇ ಶ್ರೇಷ್ಠದಾನ ಎಂಬಂತೆ ತಾನು ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಇವರು ಸಮಾಜದಲ್ಲಿರುವ ಯುವಕರಿಗೆ ಮಾದರಿಯಾಗಿದ್ದಾರೆ .
ಇವರ ಈ ವಿಶಿಷ್ಟ ಸೇವೆಯನ್ನು ಗುರುತಿಸಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181
ಮೈಸೂರಿನಲ್ಲಿ ನಡೆದ ಅನುಬಂಧ ಅವಾರ್ಡ್ ನೈಟ್ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು .

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya
error: Content is protected !!