22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

ಬೆಳ್ತಂಗಡಿ: ಬೈಂದೂರು ಇಲ್ಲಿ ನಡೆದ ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಫ್ಯಾಷನ್ ಶೋ ಇದರಲ್ಲಿ ದ್ವಿತೀಯ ಹಾಗೂ ಹೂಗುಚ್ಛ ಸ್ಪರ್ಧೆಯಲ್ಲಿ ತೃತಿಯ ಸ್ಥಾನ ಪಡೆದು ವಲಯದಲ್ಲಿ ಬೆಳ್ತಂಗಡಿ ಜೆಸಿಐ ಘಟಕ ಪ್ರೇಕ್ಷಕರ ಗಮನ ಸೆಳೆದಿದೆ.

ಅದೇ ರೀತಿ ಜೆಜೆಸಿ ಕಾರ್ಯಕ್ರಮದಲ್ಲಿ 1st ರನ್ನರ್ ಆಪ್ outstanding ಜೆಜೆಸಿ ಪ್ರೆಸಿಡೆಂಟ್ ಹಾಗೂ ಲೇಡಿ ಜೆಸಿ ವಿಂಗ್ ವಿಭಾಗದಲ್ಲಿ ಹಲವಾರು ಪ್ರಶಸ್ತಿ ಪಡೆದುಕೊಂಡಿರುತ್ತದೆ.
ಕಾರ್ಯಕ್ರಮಕ್ಕೆ ಬೆಳ್ತಂಗಡಿ ಜೆಸಿಐ ಅಧ್ಯಕ್ಷರು ಜಿತೇಶ್ ಕುಮಾರ್, ನಿಕಟಪೂರ್ವ ಅಧ್ಯಕ್ಷರು ಆಶಾಳತಾ ಪ್ರಶಾಂತ್, ಘಟಕದ ಕಾರ್ಯದರ್ಶಿ ರಕ್ಷಿತ್, ವಲಯದ G&ದ ವಿಭಾಗದ ನಿರ್ದೇಶಕರಾದ ರಂಜಿತ್ ಹೆಚ್.ಡಿ. ಲೇಡಿ ಜೆಸಿ ಸoಯೋಜಕಿ ಪ್ರತಿಮಾ ಗೌಡ, ಜೆಜೆಸಿ ಅಧ್ಯಕ್ಷ ತೇಜಸ್, ಹಾಗೂ ಸದಸ್ಯರಾದ ಸುಧೀರ್ ಜೈನ್, ವಿದ್ಯಾ ಪ್ರಶಾಂತ್, ಸವಿತಾ ರಮೇಶ್, ಪ್ರೀತಿ ರವೀಂದ್ರ, ಪ್ರತಿಮಾ ಪೂಜಾರಿ, ಪೂರ್ಣಿಮಾ ಗೌಡ, ಪ್ರಮೀಳಾ, ಲಲಿತಾ ಕುಲಾಲ್ ಹಾಗೂ ಜೆಜೆಸಿ ಸದಸ್ಯರಾದ ತ್ರಿಷಾ, ಅದೇಶ್, ಸಂಗಮ್, ಅಧ್ಯಾ, ವಂಶಿಕ, ವೈಷ್ಣವಿ ,ಧನ್ವಿ ಸಾಯಿಕುಶಿ, ಸುಧೀಕ್ಷಾ ,ವರ್ಷಿಣಿ, ರಿಷಿತ, ತೇಜಸ್, ತನುಷ್, ಆಯುಷ್, ಚಿರಾಗ್, ಸಮೃದ್ಧ,ಚಿರಂತ್ ಭಾಗವಹಿಸಿದರು.


ಈ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಪಡೆದು ಜನರ ಗಮನ ಸೆಳೆದು ಬೆಳ್ತಂಗಡಿ ಜೆಸಿಐ ಘಟಕಕ್ಕೆ ಕೀರ್ತಿ ತಂದು ಕೊಟ್ಟಿದೆ
ಘಟಕದ ಪೂರ್ವಧ್ಯಕ್ಷರು, ಸದಸ್ಯರು ಸಹಕರಿಸಿದರು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!