July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸರಕಾರಿ ಪ್ರೌಢ ಶಾಲೆ ಸವಣಾಲಿನ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಪ್ರಶಾಂತ್ ಎಲ್. ವಹಿಸಿದ್ದರು. ಅತಿಥಿಗಳಾಗಿ ತಾ.ಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ವಿ.ಶೆಟ್ಟಿ ಸಾಲಿಗ್ರಾಮ, ಕಿಶೋರ್ ಕುಮಾರ್ ಎರ್ಮೆತ್ತೋಡಿ, ಸುಬ್ರಹ್ಮಣ್ಯ ಭಟ್ ಗುತ್ತಿನಬೈಲು, ಗ್ರಾ.ಪಂ ಮಾಜಿ ಸದಸ್ಯೆ ಶ್ರೀಮತಿ ಜಯಲಕ್ಷ್ಮೀ, ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಗಣೇರ್ಶ ಭಂಡಾರಿ, ನಿರ್ದೇಶಕರಾದ ಮುನಿರಾಜ ಅಜ್ರಿ, ಪುರಂದರ, ನಾರಾಯಣ ಆಚಾರ್ಯ, ಅಶೋಕ್ ರೈ, ತಿಮ್ಮಯ್ಯ ನಾಯ್ಕ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಸಾದ್ ಎಸ್ ಉಪಸ್ಥಿತರಿದ್ದರು.

ಶಿಕ್ಷಕಿ ರಾಧಾ ಸ್ವಾಗತಿಸಿದರು. ಶಿಕ್ಷಕ ಸತೀಶ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಮಮತಾ ವಂದಿಸಿದರು. ಶಿಕ್ಷಕ ವೃಂದವರು ಉಪಸ್ಥಿತರಿದ್ದರು.

Related posts

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya
error: Content is protected !!