July 7, 2026
Uncategorized

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

ಬೆಳ್ತಂಗಡಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69ವ ) ಎಂಬವರ ಮೃತದೇಹ ಜು.೬ರಂದು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಪತ್ತೆಯಾಗಿದೆ.

ಬೆಳ್ತಂಗಡಿ ಬಸ್‌ನಿಲ್ದಾಣದ ವೈನ್ ಶಾಪ್ ಬಳಿ ಇಂದು ಸಂಜೆ ಪತ್ತೆಯಾಗಿದ್ದು, ಮೃತರ ಶರ್ಟ್‌ನಲ್ಲಿ ಕಿಸೆಯಲ್ಲಿ ಕಂಡು ಬಂದ ಆಧಾರ ಕಾರ್ಡ್‌ನಲ್ಲಿ ಮೃತರ ಗುರುತು ಪತ್ತೆಯಾಗಿದ್ದು, ಮೃತರು ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಎಂದು ತಿಳಿದು ಬಂದಿದೆ. ಮೃತದೇಹವನ್ನು ಖುಷಿ ಆಂಬುಲೆನ್ಸ್‌ನ ಅಭಿಲಾಷ್ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Related posts

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!