23.3 C
ಪುತ್ತೂರು, ಬೆಳ್ತಂಗಡಿ
August 22, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರ ಮನೆಗೆ ಹೋಗಿದ್ದು ಅಲ್ಲಿಂದ ಸಂಜೆ ಹಿಂತಿರುಗುತಿದ್ದ ವೇಳೆ ಲಾಯಿಲ ಬಳಿ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕಿನ ಹಿಂಬದಿ ಸವಾರ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಮಂಗಳೂರು ನಿವಾಸಿ ಧೀರಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದು,ಸವಾರ ಗಾಯಗೊಂಡಿದ್ದಾರೆ.

ಮೇಲ್ನೋಟಕ್ಕೆ ಹೆದ್ದಾರಿಯಲ್ಲಿದ್ದ ಗುಂಡಿಗೆ ಬಿದ್ದು, ಬೈಕ್ ಪಲ್ಟಿಯಾದ ವೇಳೆ ಅಪರಿಚಿತ ವಾಹನವೊಂದು ಧೀರಜ್ ತಲೆ ಮೇಲೆ ಹಾದು ಹೋಗಿರುವ ಬಗ್ಗೆಯೂ ಸ್ಥಳೀಯರಲ್ಲಿ ಅನುಮಾನ ಮೂಡಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ..ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ – ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya
error: Content is protected !!