22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

ಬೆಳ್ತಂಗಡಿ: ಬೈಂದೂರು ಇಲ್ಲಿ ನಡೆದ ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಫ್ಯಾಷನ್ ಶೋ ಇದರಲ್ಲಿ ದ್ವಿತೀಯ ಹಾಗೂ ಹೂಗುಚ್ಛ ಸ್ಪರ್ಧೆಯಲ್ಲಿ ತೃತಿಯ ಸ್ಥಾನ ಪಡೆದು ವಲಯದಲ್ಲಿ ಬೆಳ್ತಂಗಡಿ ಜೆಸಿಐ ಘಟಕ ಪ್ರೇಕ್ಷಕರ ಗಮನ ಸೆಳೆದಿದೆ.

ಅದೇ ರೀತಿ ಜೆಜೆಸಿ ಕಾರ್ಯಕ್ರಮದಲ್ಲಿ 1st ರನ್ನರ್ ಆಪ್ outstanding ಜೆಜೆಸಿ ಪ್ರೆಸಿಡೆಂಟ್ ಹಾಗೂ ಲೇಡಿ ಜೆಸಿ ವಿಂಗ್ ವಿಭಾಗದಲ್ಲಿ ಹಲವಾರು ಪ್ರಶಸ್ತಿ ಪಡೆದುಕೊಂಡಿರುತ್ತದೆ.
ಕಾರ್ಯಕ್ರಮಕ್ಕೆ ಬೆಳ್ತಂಗಡಿ ಜೆಸಿಐ ಅಧ್ಯಕ್ಷರು ಜಿತೇಶ್ ಕುಮಾರ್, ನಿಕಟಪೂರ್ವ ಅಧ್ಯಕ್ಷರು ಆಶಾಳತಾ ಪ್ರಶಾಂತ್, ಘಟಕದ ಕಾರ್ಯದರ್ಶಿ ರಕ್ಷಿತ್, ವಲಯದ G&ದ ವಿಭಾಗದ ನಿರ್ದೇಶಕರಾದ ರಂಜಿತ್ ಹೆಚ್.ಡಿ. ಲೇಡಿ ಜೆಸಿ ಸoಯೋಜಕಿ ಪ್ರತಿಮಾ ಗೌಡ, ಜೆಜೆಸಿ ಅಧ್ಯಕ್ಷ ತೇಜಸ್, ಹಾಗೂ ಸದಸ್ಯರಾದ ಸುಧೀರ್ ಜೈನ್, ವಿದ್ಯಾ ಪ್ರಶಾಂತ್, ಸವಿತಾ ರಮೇಶ್, ಪ್ರೀತಿ ರವೀಂದ್ರ, ಪ್ರತಿಮಾ ಪೂಜಾರಿ, ಪೂರ್ಣಿಮಾ ಗೌಡ, ಪ್ರಮೀಳಾ, ಲಲಿತಾ ಕುಲಾಲ್ ಹಾಗೂ ಜೆಜೆಸಿ ಸದಸ್ಯರಾದ ತ್ರಿಷಾ, ಅದೇಶ್, ಸಂಗಮ್, ಅಧ್ಯಾ, ವಂಶಿಕ, ವೈಷ್ಣವಿ ,ಧನ್ವಿ ಸಾಯಿಕುಶಿ, ಸುಧೀಕ್ಷಾ ,ವರ್ಷಿಣಿ, ರಿಷಿತ, ತೇಜಸ್, ತನುಷ್, ಆಯುಷ್, ಚಿರಾಗ್, ಸಮೃದ್ಧ,ಚಿರಂತ್ ಭಾಗವಹಿಸಿದರು.


ಈ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಪಡೆದು ಜನರ ಗಮನ ಸೆಳೆದು ಬೆಳ್ತಂಗಡಿ ಜೆಸಿಐ ಘಟಕಕ್ಕೆ ಕೀರ್ತಿ ತಂದು ಕೊಟ್ಟಿದೆ
ಘಟಕದ ಪೂರ್ವಧ್ಯಕ್ಷರು, ಸದಸ್ಯರು ಸಹಕರಿಸಿದರು.

Related posts

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಲ್ಮಂಜ: ಶ್ರೀಲಕ್ಷ್ಮಿ ರಾಮಚಂದ್ರ ಹೆಗಡೆ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya
error: Content is protected !!