July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

ಅರಸಿನಮಕ್ಕಿ: ಧರ್ಬೆತ್ತಡ್ಕದ ಪರಶುರಾಮ ದೇವಸ್ಥಾನದ ಸಮೀಪ ಭಾನುವಾರ ಸುರಿದ ಭಾರೀ ಗಾಳಿ-ಮಳೆಗೆ ಮರ ಉರುಳಿ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬ ನೆಲಕ್ಕುರುಳಿ ದೇವಸ್ಥಾನದ ಸಭಾಭವನಕ್ಕೆ ಹಾನಿಯಾಗಿದೆ. ಧರ್ಮಸ್ಥಳ ಶೌರ್ಯ ತಂಡದ ಸದಸ್ಯ ಅವಿನಾಶ್‌ ಭಿಡೆಯಿಂದ ತೆರವು ಕಾರ್ಯ ನಡೆದಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya
error: Content is protected !!