23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

ಅರಸಿನಮಕ್ಕಿ: ಧರ್ಬೆತ್ತಡ್ಕದ ಪರಶುರಾಮ ದೇವಸ್ಥಾನದ ಸಮೀಪ ಭಾನುವಾರ ಸುರಿದ ಭಾರೀ ಗಾಳಿ-ಮಳೆಗೆ ಮರ ಉರುಳಿ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬ ನೆಲಕ್ಕುರುಳಿ ದೇವಸ್ಥಾನದ ಸಭಾಭವನಕ್ಕೆ ಹಾನಿಯಾಗಿದೆ. ಧರ್ಮಸ್ಥಳ ಶೌರ್ಯ ತಂಡದ ಸದಸ್ಯ ಅವಿನಾಶ್‌ ಭಿಡೆಯಿಂದ ತೆರವು ಕಾರ್ಯ ನಡೆದಿದೆ.

Related posts

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!