23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

ಬೆಳ್ತಂಗಡಿ : ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಹಾಗೂ ಸಂದೀಪ್ ಕ್ರಿಯೇಶನ್ ಅರ್ಪಿಸುವ ಶಾರ್ಟ್ ಫಿಲಂ ಟೈಲರ್ ಜೀವನಾಧಾರಿತ ಕಥೆಯಾದ ಭರವಸೆಯ ಸೂಜಿದಾರ ಇದರ ಮುಹೂರ್ತ ಜು.5ರಂದು ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಜಿ.ವಿ.ಹರೀಶ್ ಟೈಲರ್, ಮಲ್ಲಿಕಾ ಕೋಟ್ಯಾನ್, ಶಿವರಾಂ ಹೆಗ್ಡೆ, ವಸಂತ, ಹರಿಣಿ ಹೆಗಡೆ, ಗುಲಾಬಿ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!