23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸರಕಾರಿ ಪ್ರೌಢ ಶಾಲೆ ಸವಣಾಲಿನ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಪ್ರಶಾಂತ್ ಎಲ್. ವಹಿಸಿದ್ದರು. ಅತಿಥಿಗಳಾಗಿ ತಾ.ಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ವಿ.ಶೆಟ್ಟಿ ಸಾಲಿಗ್ರಾಮ, ಕಿಶೋರ್ ಕುಮಾರ್ ಎರ್ಮೆತ್ತೋಡಿ, ಸುಬ್ರಹ್ಮಣ್ಯ ಭಟ್ ಗುತ್ತಿನಬೈಲು, ಗ್ರಾ.ಪಂ ಮಾಜಿ ಸದಸ್ಯೆ ಶ್ರೀಮತಿ ಜಯಲಕ್ಷ್ಮೀ, ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಗಣೇರ್ಶ ಭಂಡಾರಿ, ನಿರ್ದೇಶಕರಾದ ಮುನಿರಾಜ ಅಜ್ರಿ, ಪುರಂದರ, ನಾರಾಯಣ ಆಚಾರ್ಯ, ಅಶೋಕ್ ರೈ, ತಿಮ್ಮಯ್ಯ ನಾಯ್ಕ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಸಾದ್ ಎಸ್ ಉಪಸ್ಥಿತರಿದ್ದರು.

ಶಿಕ್ಷಕಿ ರಾಧಾ ಸ್ವಾಗತಿಸಿದರು. ಶಿಕ್ಷಕ ಸತೀಶ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಮಮತಾ ವಂದಿಸಿದರು. ಶಿಕ್ಷಕ ವೃಂದವರು ಉಪಸ್ಥಿತರಿದ್ದರು.

Related posts

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya
error: Content is protected !!