22.9 C
ಪುತ್ತೂರು, ಬೆಳ್ತಂಗಡಿ
August 22, 2026
Uncategorized

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

ಬೆಳ್ತಂಗಡಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69ವ ) ಎಂಬವರ ಮೃತದೇಹ ಜು.೬ರಂದು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಪತ್ತೆಯಾಗಿದೆ.

ಬೆಳ್ತಂಗಡಿ ಬಸ್‌ನಿಲ್ದಾಣದ ವೈನ್ ಶಾಪ್ ಬಳಿ ಇಂದು ಸಂಜೆ ಪತ್ತೆಯಾಗಿದ್ದು, ಮೃತರ ಶರ್ಟ್‌ನಲ್ಲಿ ಕಿಸೆಯಲ್ಲಿ ಕಂಡು ಬಂದ ಆಧಾರ ಕಾರ್ಡ್‌ನಲ್ಲಿ ಮೃತರ ಗುರುತು ಪತ್ತೆಯಾಗಿದ್ದು, ಮೃತರು ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಎಂದು ತಿಳಿದು ಬಂದಿದೆ. ಮೃತದೇಹವನ್ನು ಖುಷಿ ಆಂಬುಲೆನ್ಸ್‌ನ ಅಭಿಲಾಷ್ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya
error: Content is protected !!