22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

ಬೆಳ್ತಂಗಡಿ: ಬೈಂದೂರು ಇಲ್ಲಿ ನಡೆದ ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಫ್ಯಾಷನ್ ಶೋ ಇದರಲ್ಲಿ ದ್ವಿತೀಯ ಹಾಗೂ ಹೂಗುಚ್ಛ ಸ್ಪರ್ಧೆಯಲ್ಲಿ ತೃತಿಯ ಸ್ಥಾನ ಪಡೆದು ವಲಯದಲ್ಲಿ ಬೆಳ್ತಂಗಡಿ ಜೆಸಿಐ ಘಟಕ ಪ್ರೇಕ್ಷಕರ ಗಮನ ಸೆಳೆದಿದೆ.

ಅದೇ ರೀತಿ ಜೆಜೆಸಿ ಕಾರ್ಯಕ್ರಮದಲ್ಲಿ 1st ರನ್ನರ್ ಆಪ್ outstanding ಜೆಜೆಸಿ ಪ್ರೆಸಿಡೆಂಟ್ ಹಾಗೂ ಲೇಡಿ ಜೆಸಿ ವಿಂಗ್ ವಿಭಾಗದಲ್ಲಿ ಹಲವಾರು ಪ್ರಶಸ್ತಿ ಪಡೆದುಕೊಂಡಿರುತ್ತದೆ.
ಕಾರ್ಯಕ್ರಮಕ್ಕೆ ಬೆಳ್ತಂಗಡಿ ಜೆಸಿಐ ಅಧ್ಯಕ್ಷರು ಜಿತೇಶ್ ಕುಮಾರ್, ನಿಕಟಪೂರ್ವ ಅಧ್ಯಕ್ಷರು ಆಶಾಳತಾ ಪ್ರಶಾಂತ್, ಘಟಕದ ಕಾರ್ಯದರ್ಶಿ ರಕ್ಷಿತ್, ವಲಯದ G&ದ ವಿಭಾಗದ ನಿರ್ದೇಶಕರಾದ ರಂಜಿತ್ ಹೆಚ್.ಡಿ. ಲೇಡಿ ಜೆಸಿ ಸoಯೋಜಕಿ ಪ್ರತಿಮಾ ಗೌಡ, ಜೆಜೆಸಿ ಅಧ್ಯಕ್ಷ ತೇಜಸ್, ಹಾಗೂ ಸದಸ್ಯರಾದ ಸುಧೀರ್ ಜೈನ್, ವಿದ್ಯಾ ಪ್ರಶಾಂತ್, ಸವಿತಾ ರಮೇಶ್, ಪ್ರೀತಿ ರವೀಂದ್ರ, ಪ್ರತಿಮಾ ಪೂಜಾರಿ, ಪೂರ್ಣಿಮಾ ಗೌಡ, ಪ್ರಮೀಳಾ, ಲಲಿತಾ ಕುಲಾಲ್ ಹಾಗೂ ಜೆಜೆಸಿ ಸದಸ್ಯರಾದ ತ್ರಿಷಾ, ಅದೇಶ್, ಸಂಗಮ್, ಅಧ್ಯಾ, ವಂಶಿಕ, ವೈಷ್ಣವಿ ,ಧನ್ವಿ ಸಾಯಿಕುಶಿ, ಸುಧೀಕ್ಷಾ ,ವರ್ಷಿಣಿ, ರಿಷಿತ, ತೇಜಸ್, ತನುಷ್, ಆಯುಷ್, ಚಿರಾಗ್, ಸಮೃದ್ಧ,ಚಿರಂತ್ ಭಾಗವಹಿಸಿದರು.


ಈ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಪಡೆದು ಜನರ ಗಮನ ಸೆಳೆದು ಬೆಳ್ತಂಗಡಿ ಜೆಸಿಐ ಘಟಕಕ್ಕೆ ಕೀರ್ತಿ ತಂದು ಕೊಟ್ಟಿದೆ
ಘಟಕದ ಪೂರ್ವಧ್ಯಕ್ಷರು, ಸದಸ್ಯರು ಸಹಕರಿಸಿದರು.

Related posts

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya
error: Content is protected !!