ಅರಸಿನಮಕ್ಕಿ: ಧರ್ಬೆತ್ತಡ್ಕದ ಪರಶುರಾಮ ದೇವಸ್ಥಾನದ ಸಮೀಪ ಭಾನುವಾರ ಸುರಿದ ಭಾರೀ ಗಾಳಿ-ಮಳೆಗೆ ಮರ ಉರುಳಿ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬ ನೆಲಕ್ಕುರುಳಿ ದೇವಸ್ಥಾನದ ಸಭಾಭವನಕ್ಕೆ ಹಾನಿಯಾಗಿದೆ. ಧರ್ಮಸ್ಥಳ ಶೌರ್ಯ ತಂಡದ ಸದಸ್ಯ ಅವಿನಾಶ್ ಭಿಡೆಯಿಂದ ತೆರವು ಕಾರ್ಯ ನಡೆದಿದೆ.
ಅರಸಿನಮಕ್ಕಿ: ಧರ್ಬೆತ್ತಡ್ಕದ ಪರಶುರಾಮ ದೇವಸ್ಥಾನದ ಸಮೀಪ ಭಾನುವಾರ ಸುರಿದ ಭಾರೀ ಗಾಳಿ-ಮಳೆಗೆ ಮರ ಉರುಳಿ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ಕಂಬ ನೆಲಕ್ಕುರುಳಿ ದೇವಸ್ಥಾನದ ಸಭಾಭವನಕ್ಕೆ ಹಾನಿಯಾಗಿದೆ. ಧರ್ಮಸ್ಥಳ ಶೌರ್ಯ ತಂಡದ ಸದಸ್ಯ ಅವಿನಾಶ್ ಭಿಡೆಯಿಂದ ತೆರವು ಕಾರ್ಯ ನಡೆದಿದೆ.
