23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ 125 ನೇ ಜನ್ಮ ದಿನಾಚರಣೆಯನ್ನು ಜು.6 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿಗಳಾದ ಜಯಾನಂದ ಕಲ್ಲಾಪು, ಪ್ರಭಾಕರ ಸವಣಾಲು , ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಮಂಡಲ ಯುವಮೋರ್ಚಾ ಉಪಾಧ್ಯಕ್ಷ ಗಣೇಶ್. ಆರ್. ಲಾಯಿಲ, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!