22.9 C
ಪುತ್ತೂರು, ಬೆಳ್ತಂಗಡಿ
August 22, 2026
Uncategorized

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

ಬೆಳ್ತಂಗಡಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69ವ ) ಎಂಬವರ ಮೃತದೇಹ ಜು.೬ರಂದು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಪತ್ತೆಯಾಗಿದೆ.

ಬೆಳ್ತಂಗಡಿ ಬಸ್‌ನಿಲ್ದಾಣದ ವೈನ್ ಶಾಪ್ ಬಳಿ ಇಂದು ಸಂಜೆ ಪತ್ತೆಯಾಗಿದ್ದು, ಮೃತರ ಶರ್ಟ್‌ನಲ್ಲಿ ಕಿಸೆಯಲ್ಲಿ ಕಂಡು ಬಂದ ಆಧಾರ ಕಾರ್ಡ್‌ನಲ್ಲಿ ಮೃತರ ಗುರುತು ಪತ್ತೆಯಾಗಿದ್ದು, ಮೃತರು ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಎಂದು ತಿಳಿದು ಬಂದಿದೆ. ಮೃತದೇಹವನ್ನು ಖುಷಿ ಆಂಬುಲೆನ್ಸ್‌ನ ಅಭಿಲಾಷ್ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya
error: Content is protected !!