22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

ಓ‌ಡಿಲ್ನಾಳ: ಸ. ಉ ಪ್ರಾ. ಶಾಲೆ ಓಡಿಲ್ನಾಳ ದಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಪ್ರಸ್ತುತ 2026 -27 ನೇ ಸಾಲಿನ ಶಾಲಾ ನಾಯಕಯಾಗಿ ಮೊಹಮ್ಮದ್ ಅರ್ ಮನ್. ಹಾಗೂ ಉಪನಾಯಕನಾಗಿ ಮೊಹಮ್ಮದ್ ರಿಹಾಲ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಯುಷತುಲ್ ಬಶೀರ, ಆಹಾರ ಮಂತ್ರಿಯಾಗಿ ಫಾತಿಮಾ ಸಿಯಾನ, ಗ್ರಹಮಂತ್ರಿ ಯಾಗಿ ರಚನಾ, ಕವನ್, ಆರೋಗ್ಯಮಂತ್ರಿಯಾಗಿ ಪ್ರೀತಮ್, ಸ್ವಚ್ಛತಾ ಮಂತ್ರಿಯಾಗಿ ಶಮಿತ್, ಕ್ರೀಡಾಮಂತ್ರಿಯಾಗಿ ಮಹಮ್ಮದ್ ರಭೀಹ್ ಸಾಂಸ್ಕೃತಿಕ ಮಂತ್ರಿಯಾಗಿ ಸಾತ್ವಿಕ, ಕೃಷಿಮಂತ್ರಿಯಾಗಿ ವರ್ಷಿತ್, ನೀರಾವರಿ ಮಂತ್ರಿಯಾಗಿ ಭರತ್ ರಾಜ್, ಆರೋಗ್ಯಮಂತ್ರಿಯಾಗಿ ಅನ್ವಿತ ಆಯ್ಕೆಯಾದರು.

ನಾಮಪತ್ರ ಸಲ್ಲಿಕೆ, ಮತಯಾಚನೆ, ಮತಪತ್ರಗಳ ಮೂಲಕ ಮಂತ್ರಿಮಂಡಲದ ಚುನಾವಣೆ ನಡೆಸಲಾಯಿತು. ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಭೋದಿಸಲಾಯಿತು.

Related posts

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!