28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

ಕಣಿಯೂರು : ಕಣಿಯೂರು ನಿವಾಸಿ ಯಕ್ಷಗಾನ ಅರ್ಥದಾರಿ, ಕಾಷ್ಟಶಿಲ್ಪಿ ಚಂದ್ರಯ್ಯ ಆಚಾರ್ಯ ಕಣಿಯೂರು ಜು.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಯಕ್ಷಗಾನ ಸಂಘ ಆದೂರುಪೇರಾಲು ಇದರ ಸಕ್ರೀಯ ಸದಸ್ಯರಾಗಿದ್ದು, ಉತ್ತಮ ವೇಷಧಾರಿಯಾಗಿ, ಅರ್ಥದಾರಿಯಾಗಿ ಯಕ್ಷಗಾನಕ್ಕೆ ತನ್ನದೇ ಆದ ಚಾಪು ಮೂಡಿಸಿದ್ದಾರೆ. ಯಕ್ಷಗಾನ ಬಯಲಾಟಗಳಲ್ಲಿ ಬಹುತೇಕ ಸೌಮ್ಯ ಪಾತ್ರಗಳನ್ನೆ ನೆಚ್ಚಿಕೊಂಡಿದ್ದರೂ ಪುಂಡು ವೇಷಗಳನ್ನು ಕೂಡ ನಿರ್ವಹಿಸುತ್ತಿದ್ದರು.

Related posts

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!