July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

ಕಣಿಯೂರು : ಕಣಿಯೂರು ನಿವಾಸಿ ಯಕ್ಷಗಾನ ಅರ್ಥದಾರಿ, ಕಾಷ್ಟಶಿಲ್ಪಿ ಚಂದ್ರಯ್ಯ ಆಚಾರ್ಯ ಕಣಿಯೂರು ಜು.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಯಕ್ಷಗಾನ ಸಂಘ ಆದೂರುಪೇರಾಲು ಇದರ ಸಕ್ರೀಯ ಸದಸ್ಯರಾಗಿದ್ದು, ಉತ್ತಮ ವೇಷಧಾರಿಯಾಗಿ, ಅರ್ಥದಾರಿಯಾಗಿ ಯಕ್ಷಗಾನಕ್ಕೆ ತನ್ನದೇ ಆದ ಚಾಪು ಮೂಡಿಸಿದ್ದಾರೆ. ಯಕ್ಷಗಾನ ಬಯಲಾಟಗಳಲ್ಲಿ ಬಹುತೇಕ ಸೌಮ್ಯ ಪಾತ್ರಗಳನ್ನೆ ನೆಚ್ಚಿಕೊಂಡಿದ್ದರೂ ಪುಂಡು ವೇಷಗಳನ್ನು ಕೂಡ ನಿರ್ವಹಿಸುತ್ತಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!