July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

ಪಟ್ಟೂರು : ಯಕ್ಷದ್ರವ ಪಟ್ಲ ಫೌಂಡೇಶನ್ ಮಂಗಳೂರು. ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಯಕ್ಷ ಧ್ರುವ – ಯಕ್ಷ ಶಿಕ್ಷಣ ಯೋಜನೆಯಡಿ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಧರ್ಮಸ್ಥಳ ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿಯ ಟ್ರಸ್ಟಿ ಭುಜಬಲಿ ಧರ್ಮಸ್ಥಳರವರು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಸಂಚಾಲಕ ಪ್ರಶಾಂತ ಶೆಟ್ಟಿ ದೇರಾಜೆ ವಹಿಸಿದ್ದರು.


ವೇದಿಕೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ನ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಸದಸ್ಯರಾದ ಮಂಜುನಾಥ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಶೇಟ್ ಉಪಸ್ಥಿತರಿದ್ದರು. ಯಕ್ಷಗಾನ ಗುರುಗಳಾದ ಈಶ್ವರ ಪ್ರಸಾದ್ ಪಿ. ವಿ. ವಿದ್ಯಾರ್ಥಿಗಳಿಗೆ ನಾಟ್ಯ ಅಭ್ಯಾಸ ಆರಂಭಿಸಿದರು.

Related posts

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!