July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

ಓ‌ಡಿಲ್ನಾಳ: ಸ. ಉ ಪ್ರಾ. ಶಾಲೆ ಓಡಿಲ್ನಾಳ ದಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಪ್ರಸ್ತುತ 2026 -27 ನೇ ಸಾಲಿನ ಶಾಲಾ ನಾಯಕಯಾಗಿ ಮೊಹಮ್ಮದ್ ಅರ್ ಮನ್. ಹಾಗೂ ಉಪನಾಯಕನಾಗಿ ಮೊಹಮ್ಮದ್ ರಿಹಾಲ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಯುಷತುಲ್ ಬಶೀರ, ಆಹಾರ ಮಂತ್ರಿಯಾಗಿ ಫಾತಿಮಾ ಸಿಯಾನ, ಗ್ರಹಮಂತ್ರಿ ಯಾಗಿ ರಚನಾ, ಕವನ್, ಆರೋಗ್ಯಮಂತ್ರಿಯಾಗಿ ಪ್ರೀತಮ್, ಸ್ವಚ್ಛತಾ ಮಂತ್ರಿಯಾಗಿ ಶಮಿತ್, ಕ್ರೀಡಾಮಂತ್ರಿಯಾಗಿ ಮಹಮ್ಮದ್ ರಭೀಹ್ ಸಾಂಸ್ಕೃತಿಕ ಮಂತ್ರಿಯಾಗಿ ಸಾತ್ವಿಕ, ಕೃಷಿಮಂತ್ರಿಯಾಗಿ ವರ್ಷಿತ್, ನೀರಾವರಿ ಮಂತ್ರಿಯಾಗಿ ಭರತ್ ರಾಜ್, ಆರೋಗ್ಯಮಂತ್ರಿಯಾಗಿ ಅನ್ವಿತ ಆಯ್ಕೆಯಾದರು.

ನಾಮಪತ್ರ ಸಲ್ಲಿಕೆ, ಮತಯಾಚನೆ, ಮತಪತ್ರಗಳ ಮೂಲಕ ಮಂತ್ರಿಮಂಡಲದ ಚುನಾವಣೆ ನಡೆಸಲಾಯಿತು. ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಭೋದಿಸಲಾಯಿತು.

Related posts

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya
error: Content is protected !!