22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

ಓ‌ಡಿಲ್ನಾಳ: ಸ. ಉ ಪ್ರಾ. ಶಾಲೆ ಓಡಿಲ್ನಾಳ ದಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಪ್ರಸ್ತುತ 2026 -27 ನೇ ಸಾಲಿನ ಶಾಲಾ ನಾಯಕಯಾಗಿ ಮೊಹಮ್ಮದ್ ಅರ್ ಮನ್. ಹಾಗೂ ಉಪನಾಯಕನಾಗಿ ಮೊಹಮ್ಮದ್ ರಿಹಾಲ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಯುಷತುಲ್ ಬಶೀರ, ಆಹಾರ ಮಂತ್ರಿಯಾಗಿ ಫಾತಿಮಾ ಸಿಯಾನ, ಗ್ರಹಮಂತ್ರಿ ಯಾಗಿ ರಚನಾ, ಕವನ್, ಆರೋಗ್ಯಮಂತ್ರಿಯಾಗಿ ಪ್ರೀತಮ್, ಸ್ವಚ್ಛತಾ ಮಂತ್ರಿಯಾಗಿ ಶಮಿತ್, ಕ್ರೀಡಾಮಂತ್ರಿಯಾಗಿ ಮಹಮ್ಮದ್ ರಭೀಹ್ ಸಾಂಸ್ಕೃತಿಕ ಮಂತ್ರಿಯಾಗಿ ಸಾತ್ವಿಕ, ಕೃಷಿಮಂತ್ರಿಯಾಗಿ ವರ್ಷಿತ್, ನೀರಾವರಿ ಮಂತ್ರಿಯಾಗಿ ಭರತ್ ರಾಜ್, ಆರೋಗ್ಯಮಂತ್ರಿಯಾಗಿ ಅನ್ವಿತ ಆಯ್ಕೆಯಾದರು.

ನಾಮಪತ್ರ ಸಲ್ಲಿಕೆ, ಮತಯಾಚನೆ, ಮತಪತ್ರಗಳ ಮೂಲಕ ಮಂತ್ರಿಮಂಡಲದ ಚುನಾವಣೆ ನಡೆಸಲಾಯಿತು. ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಭೋದಿಸಲಾಯಿತು.

Related posts

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
error: Content is protected !!