28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

ಕಣಿಯೂರು : ಕಣಿಯೂರು ನಿವಾಸಿ ಯಕ್ಷಗಾನ ಅರ್ಥದಾರಿ, ಕಾಷ್ಟಶಿಲ್ಪಿ ಚಂದ್ರಯ್ಯ ಆಚಾರ್ಯ ಕಣಿಯೂರು ಜು.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಯಕ್ಷಗಾನ ಸಂಘ ಆದೂರುಪೇರಾಲು ಇದರ ಸಕ್ರೀಯ ಸದಸ್ಯರಾಗಿದ್ದು, ಉತ್ತಮ ವೇಷಧಾರಿಯಾಗಿ, ಅರ್ಥದಾರಿಯಾಗಿ ಯಕ್ಷಗಾನಕ್ಕೆ ತನ್ನದೇ ಆದ ಚಾಪು ಮೂಡಿಸಿದ್ದಾರೆ. ಯಕ್ಷಗಾನ ಬಯಲಾಟಗಳಲ್ಲಿ ಬಹುತೇಕ ಸೌಮ್ಯ ಪಾತ್ರಗಳನ್ನೆ ನೆಚ್ಚಿಕೊಂಡಿದ್ದರೂ ಪುಂಡು ವೇಷಗಳನ್ನು ಕೂಡ ನಿರ್ವಹಿಸುತ್ತಿದ್ದರು.

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya
error: Content is protected !!