
ಬೆಳ್ತಂಗಡಿ: ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.8ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿನವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ರಜೆ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ.

ಬೆಳ್ತಂಗಡಿ: ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.8ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿನವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ರಜೆ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ.
