23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಇತ್ತೀಚೆಗೆ ಪುದುಚೇರಿಯ ವಾಸವಿ ಇಂಟರ್‌ನ್ಯಾಶನಲ್ ಸ್ಕೂಲ್ ನಲ್ಲಿ ನಡೆದ 5ನೇ ಆವೃತ್ತಿಯ ಫಾಸ್ಟ್ – 5 ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗೂ ಎಸ್.ಡಿ.ಎಂ ಕ್ರೀಡಾ ಸಂಘದ ಮೂರು ಜನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮೆರೆದಿದ್ದಾರೆ.

ರಾಜ್ಯ ತಂಡವನ್ನು ಪ್ರತಿನಿಧಿಸಿದ ರಾಷ್ಟ್ರೀಯ ಮಟ್ಟದ ನೆಟ್ಬಾಲ್ ಚಾಂಪಿಯನ್‌ಶಿಪ್ನಲ್ಲಿ ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ದ್ವಿತೀಯ ವರ್ಷದ ಎಂ ಎಸ್ ಡಬ್ಲ್ಯೂ ವಿಭಾಗದ ವಿದ್ಯಾರ್ಥಿ ಪುನೀತ್, ರಶ್ಮಿ ಎಸ್ ಹಾಗೂ ಪ್ರಥಮ ವರ್ಷದ ಎಂಕಾಂ ವಿದ್ಯಾರ್ಥಿನಿ ಸುರಕ್ಷಾ ಆಚಾರ್ಯ ಭಾಗವಹಿಸಿದ್ದರು. ಕ್ರೀಡಾಪಟುಗಳಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿಯನ್ನು ನೀಡಿರುತ್ತಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!