July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

ಓ‌ಡಿಲ್ನಾಳ: ಸ. ಉ ಪ್ರಾ. ಶಾಲೆ ಓಡಿಲ್ನಾಳ ದಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಪ್ರಸ್ತುತ 2026 -27 ನೇ ಸಾಲಿನ ಶಾಲಾ ನಾಯಕಯಾಗಿ ಮೊಹಮ್ಮದ್ ಅರ್ ಮನ್. ಹಾಗೂ ಉಪನಾಯಕನಾಗಿ ಮೊಹಮ್ಮದ್ ರಿಹಾಲ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಯುಷತುಲ್ ಬಶೀರ, ಆಹಾರ ಮಂತ್ರಿಯಾಗಿ ಫಾತಿಮಾ ಸಿಯಾನ, ಗ್ರಹಮಂತ್ರಿ ಯಾಗಿ ರಚನಾ, ಕವನ್, ಆರೋಗ್ಯಮಂತ್ರಿಯಾಗಿ ಪ್ರೀತಮ್, ಸ್ವಚ್ಛತಾ ಮಂತ್ರಿಯಾಗಿ ಶಮಿತ್, ಕ್ರೀಡಾಮಂತ್ರಿಯಾಗಿ ಮಹಮ್ಮದ್ ರಭೀಹ್ ಸಾಂಸ್ಕೃತಿಕ ಮಂತ್ರಿಯಾಗಿ ಸಾತ್ವಿಕ, ಕೃಷಿಮಂತ್ರಿಯಾಗಿ ವರ್ಷಿತ್, ನೀರಾವರಿ ಮಂತ್ರಿಯಾಗಿ ಭರತ್ ರಾಜ್, ಆರೋಗ್ಯಮಂತ್ರಿಯಾಗಿ ಅನ್ವಿತ ಆಯ್ಕೆಯಾದರು.

ನಾಮಪತ್ರ ಸಲ್ಲಿಕೆ, ಮತಯಾಚನೆ, ಮತಪತ್ರಗಳ ಮೂಲಕ ಮಂತ್ರಿಮಂಡಲದ ಚುನಾವಣೆ ನಡೆಸಲಾಯಿತು. ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಭೋದಿಸಲಾಯಿತು.

Related posts

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!