22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

ಓ‌ಡಿಲ್ನಾಳ: ಸ. ಉ ಪ್ರಾ. ಶಾಲೆ ಓಡಿಲ್ನಾಳ ದಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಪ್ರಸ್ತುತ 2026 -27 ನೇ ಸಾಲಿನ ಶಾಲಾ ನಾಯಕಯಾಗಿ ಮೊಹಮ್ಮದ್ ಅರ್ ಮನ್. ಹಾಗೂ ಉಪನಾಯಕನಾಗಿ ಮೊಹಮ್ಮದ್ ರಿಹಾಲ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಯುಷತುಲ್ ಬಶೀರ, ಆಹಾರ ಮಂತ್ರಿಯಾಗಿ ಫಾತಿಮಾ ಸಿಯಾನ, ಗ್ರಹಮಂತ್ರಿ ಯಾಗಿ ರಚನಾ, ಕವನ್, ಆರೋಗ್ಯಮಂತ್ರಿಯಾಗಿ ಪ್ರೀತಮ್, ಸ್ವಚ್ಛತಾ ಮಂತ್ರಿಯಾಗಿ ಶಮಿತ್, ಕ್ರೀಡಾಮಂತ್ರಿಯಾಗಿ ಮಹಮ್ಮದ್ ರಭೀಹ್ ಸಾಂಸ್ಕೃತಿಕ ಮಂತ್ರಿಯಾಗಿ ಸಾತ್ವಿಕ, ಕೃಷಿಮಂತ್ರಿಯಾಗಿ ವರ್ಷಿತ್, ನೀರಾವರಿ ಮಂತ್ರಿಯಾಗಿ ಭರತ್ ರಾಜ್, ಆರೋಗ್ಯಮಂತ್ರಿಯಾಗಿ ಅನ್ವಿತ ಆಯ್ಕೆಯಾದರು.

ನಾಮಪತ್ರ ಸಲ್ಲಿಕೆ, ಮತಯಾಚನೆ, ಮತಪತ್ರಗಳ ಮೂಲಕ ಮಂತ್ರಿಮಂಡಲದ ಚುನಾವಣೆ ನಡೆಸಲಾಯಿತು. ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಭೋದಿಸಲಾಯಿತು.

Related posts

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya
error: Content is protected !!