24.1 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಜು.10.ರಂದು ಪೂರ್ವಾಹ್ನ 10.00 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಇಂಧನ ಇಲಾಖೆಯ ಸೌಲಭ್ಯಗಳ ಮಾಹಿತಿ, ವಿವಿಧ ವಿದ್ಯುತ್ ಸಲಕರಣೆಗಳ ಸುರಕ್ಷತಾ ಬಳಕೆ, ನಿರ್ವಹಣೆ, ದುರಸ್ತಿ, ಮಳೆಗಾಲದಲ್ಲಿ ವಿವಿಧ ವಿಪತ್ತು ನಿರ್ವಹಣೆ ಹಾಗೂ ಮೊಬೈಲ್ Starter ತಂತ್ರಜ್ಞಾನ ದ ಬಗ್ಗೆ ಒಂದು ದಿನದ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಉಜಿರೆ ಮೆಸ್ಕಾಂ ಜೂನಿಯರ್ ಎಂಜಿನಿಯರ್ ಎಸ್ ನವೀನ್ ಕುಮಾರ್, ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಉಸ್ಮಾನ್, ಹಾಗೂ ಪುತ್ತೂರು ಮಾಯಾಟ್ರೋನಿಕ್ಸ್ ಶರತ್, ನಾಗೇಶ್ ಪಿ. ರಕ್ಷಾ ಎಂಟರ್ ಪ್ರೈಸಸ್ ಉಜಿರೆ* ಇವರುಗಳು ತರಬೇತಿ ನೀಡಲಿದ್ದಾರೆ.

ರೈತ/ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ತರಬೇತಿಯಲ್ಲಿ ಭಾಗವಹಿಸುವ ರೈತ/ರೈತ ಮಹಿಳೆಯರು ಕಡ್ಡಾಯವಾಗಿ ತಮ್ಮ FID ಅಥವಾ Voter Id ಸಂಖ್ಯೆಯನ್ನು ತರುವಂತೆ ಕೋರಲಾಗಿದೆ. ತರಬೇತಿಯ ವೇಳೆ ಊಟೋಪಚಾರದ ವ್ಯವಸ್ಥೆಯನ್ನು ತರಬೇತಿ ಕೇಂದ್ರದಲ್ಲಿ ಮಾಡಲಾಗುವುದು

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya
error: Content is protected !!