23.6 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ ಬಳಿಕ ಹಣವನ್ನು ಪಡೆದುಕೊಳ್ಳಬಹುದಾಗಿದೆ.

ಹಣ ಕಳೆದುಕೊಂಡವರು ಹೆಚ್ಚಿನ ಮಾಹಿತಿಗಾಗಿ ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಹೇಮಂತ್ ಅವರನ್ನು ಮೊಬೈಲ್ 99644 31107 ಈ ಸಂಖ್ಯೆಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Related posts

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!