23 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ ಉಂಟಾಗುವ ಸಾಧ್ಯತೆಯಿಂದ ಬೆಳ್ತಂಗಡಿ ತಾಲೂಕಿನ ದಿಡುಪೆಯ ಕಡಮ್ಮ ಗುಂಡಿಯನ್ನು (ದಿಡುಪೆ ಫಾಲ್ಸ್) ಜು.9 ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಲಾಗಿದೆ.

ಮಳೆ ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪ್ರವಾಸಿಗರ ಸುರಕ್ಷತೆ ಸಲುವಾಗಿ ನೇತ್ರಾವತಿ ಪೀಕ್ ಕೂಡ ಜು.9 ಮತ್ತು ಜು.10 ರಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಜು.8 ರಂದು ಪ್ರಕಟಣೆ ಹೊರಡಿಸಿದೆ. ಅಲ್ಲದೇ ಜು.7 ಮತ್ತು 8 ರಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಇದೇ ರೀತಿ ಮಳೆಯ ಅಬ್ಬರ ಮುಂದುವರಿದಲ್ಲಿ ನೇತ್ರಾವತಿ ಪೀಕ್ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರುವ ಸಾಧ್ಯತೆ ಇದೆ.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya
error: Content is protected !!