28.8 C
ಪುತ್ತೂರು, ಬೆಳ್ತಂಗಡಿ
August 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ ೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿವಿಧ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಭೆಯು ಜು.2ರಂದು ಉಜಿರೆ ಕುಂಜರ್ಪದಲ್ಲಿ ಜರುಗಿತು.

೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಪಾಣ್ಯಾಲು, ಕಾರ್ಯದರ್ಶಿಯಾಗಿ ರಿತೇಶ್ ಪೂಜಾರಿ ರೆಂಜಾಳ, ಕೋಶಾಧಿಕಾರಿಯಾಗಿ ಜಯಂತ್(ಪದ್ಮನಾಭ) ಶೆಟ್ಟಿ ಅರ್ತಿಲ ಮಡಂತ್ಯಾರ್ ರವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರುಗಳಾಗಿ ಗಿರೀಶ್ ಪೂಜಾರಿ ಪೆರ್ಲ, ರಮೇಶ್ ಓಡಲ, ಶಿವಪ್ಪ ನಾಯ್ಕ ಪೆರ್ಲ, ಉದಯ ಮಾಚಾರ್, ಸುದೇಶ್ ಶೆಟ್ಟಿ ಕುಂಠಿನಿ, ದಿನೇಶ್ ಪೂಜಾರಿ ಮಾತೃಶ್ರೀ ಆಟೋ ಉಜಿರೆ, ಅಶ್ವಥ್ ಶೆಟ್ಟಿ ಲ್ಯಾಲ, ಸಂತೋಷ್ ಕುಲಾಲ್ ವಿವೇಕಾನಂದ ನಗರ, ಮಂಜುನಾಥ್ ಪೂಜಾರಿ ಕಲ್ಮಂಜ, ನಾಗಪ್ರಸಾದ್ ಕುಂಠಿನಿ, ಜೊತೆ ಕಾರ್ಯದರ್ಶಿಗಳಾಗಿ ಜನಾರ್ದನ ಗೌಡ ಕಾಯರ್ತಡ್ಕ, ಸಜನ್ ಪಜಿರಡ್ಕ, ಜಯರಾಮ್ ನಾಯ್ಕ ಅಲಕ್ಕೆ, ಶ್ರವಣ್. ಕಡಿರುದ್ಯಾವರ, ನಿಶಾಂತ್ ಗೌಡ ರೆಂಜಾಳ, ನಿರಂಜನ್ ಕಡಂಬು, ಮಾಧವ ಪೂಜಾರಿ ನೆರಿಯ, ಸೃಜನ್ ಪೂಜಾರಿ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!