28.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ ಬಳಿಕ ಹಣವನ್ನು ಪಡೆದುಕೊಳ್ಳಬಹುದಾಗಿದೆ.

ಹಣ ಕಳೆದುಕೊಂಡವರು ಹೆಚ್ಚಿನ ಮಾಹಿತಿಗಾಗಿ ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಹೇಮಂತ್ ಅವರನ್ನು ಮೊಬೈಲ್ 99644 31107 ಈ ಸಂಖ್ಯೆಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya
error: Content is protected !!