24.1 C
ಪುತ್ತೂರು, ಬೆಳ್ತಂಗಡಿ
July 9, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ ೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿವಿಧ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಭೆಯು ಜು.2ರಂದು ಉಜಿರೆ ಕುಂಜರ್ಪದಲ್ಲಿ ಜರುಗಿತು.

೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಪಾಣ್ಯಾಲು, ಕಾರ್ಯದರ್ಶಿಯಾಗಿ ರಿತೇಶ್ ಪೂಜಾರಿ ರೆಂಜಾಳ, ಕೋಶಾಧಿಕಾರಿಯಾಗಿ ಜಯಂತ್(ಪದ್ಮನಾಭ) ಶೆಟ್ಟಿ ಅರ್ತಿಲ ಮಡಂತ್ಯಾರ್ ರವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರುಗಳಾಗಿ ಗಿರೀಶ್ ಪೂಜಾರಿ ಪೆರ್ಲ, ರಮೇಶ್ ಓಡಲ, ಶಿವಪ್ಪ ನಾಯ್ಕ ಪೆರ್ಲ, ಉದಯ ಮಾಚಾರ್, ಸುದೇಶ್ ಶೆಟ್ಟಿ ಕುಂಠಿನಿ, ದಿನೇಶ್ ಪೂಜಾರಿ ಮಾತೃಶ್ರೀ ಆಟೋ ಉಜಿರೆ, ಅಶ್ವಥ್ ಶೆಟ್ಟಿ ಲ್ಯಾಲ, ಸಂತೋಷ್ ಕುಲಾಲ್ ವಿವೇಕಾನಂದ ನಗರ, ಮಂಜುನಾಥ್ ಪೂಜಾರಿ ಕಲ್ಮಂಜ, ನಾಗಪ್ರಸಾದ್ ಕುಂಠಿನಿ, ಜೊತೆ ಕಾರ್ಯದರ್ಶಿಗಳಾಗಿ ಜನಾರ್ದನ ಗೌಡ ಕಾಯರ್ತಡ್ಕ, ಸಜನ್ ಪಜಿರಡ್ಕ, ಜಯರಾಮ್ ನಾಯ್ಕ ಅಲಕ್ಕೆ, ಶ್ರವಣ್. ಕಡಿರುದ್ಯಾವರ, ನಿಶಾಂತ್ ಗೌಡ ರೆಂಜಾಳ, ನಿರಂಜನ್ ಕಡಂಬು, ಮಾಧವ ಪೂಜಾರಿ ನೆರಿಯ, ಸೃಜನ್ ಪೂಜಾರಿ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಶಿಶಿಲ: ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ ನಿಧನ

Suddi Udaya
error: Content is protected !!