28.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ : ಅಣಬೆ ಕೃಷಿ ತರಬೇತಿ

ಇಳಂತಿಲ: ಇಳಂತಿಲ ಈಶ್ವರಿ ಸಂಜೀವಿನಿ ಒಕ್ಕೂಟ ಹಾಗೂ ಕೊಕ್ಕಡ ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಾಗಾರ ಒಕ್ಕೂಟದ ಅಧ್ಯಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ವಿಜಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃಷಿ ಇಲಾಖೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಸಾಯಿನಾಥ್, ಎನ್‌ಆರ್‌ಎಲ್‌ಎಮ್ ಬೆಳ್ತಂಗಡಿ ತಾಲೂಕು ವ್ಯವಸ್ಥಾಪಕಿ ಪ್ರತಿಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ.ಹಾಗೂ ಒಕ್ಕೂಟ ಉಪಾಧ್ಯಕ್ಷೆ ಚಿನ್ನಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಲೈಮಾನ್ ಅಣಬೆ ಕೃಷಿಯ ಮಾಹಿತಿ ನೀಡಿದರು. ಸಂಜೀವಿನಿ ಸ್ವ ಸಹಾಯ ಸಂಘದ ಸದಸ್ಯರುಗಳು ಈ ತರಬೇತಿಯಲ್ಲಿ ಭಾಗವಹಿಸಿದ್ದರು. ಕೃಷಿ ಸಖಿ ಕುಸುಮ ವಂದಿಸಿ, ಎಂಬಿಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya
error: Content is protected !!