24.1 C
ಪುತ್ತೂರು, ಬೆಳ್ತಂಗಡಿ
July 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ ಬಳಿಕ ಹಣವನ್ನು ಪಡೆದುಕೊಳ್ಳಬಹುದಾಗಿದೆ.

ಹಣ ಕಳೆದುಕೊಂಡವರು ಹೆಚ್ಚಿನ ಮಾಹಿತಿಗಾಗಿ ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಹೇಮಂತ್ ಅವರನ್ನು ಮೊಬೈಲ್ 99644 31107 ಈ ಸಂಖ್ಯೆಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Related posts

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya
error: Content is protected !!