23 C
ಪುತ್ತೂರು, ಬೆಳ್ತಂಗಡಿ
July 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜು.8 ರಂದು ಬಂಟರ ಸಂಘದಲ್ಲಿ ನಡೆಯಿತು.

ಸಂಘದ ಗೌರವ ಮಾರ್ಗದರ್ಶಕರಾಗಿ ಶಶಿಧರ್ ಶೆಟ್ಟಿ ನವಶಕ್ತಿ, ನೂತನ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ರಾಜು ಶೆಟ್ಟಿ, ಉಮೇಶ್ ಶೆಟ್ಟಿ ಉಜಿರೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ವಸಂತ್ ಶೆಟ್ಟಿ ಶ್ರದ್ದಾ, ಜೊತೆ ಕಾರ್ಯದರ್ಶಿಯಾಗಿ ರವಿ ಶೆಟ್ಟಿ ಸುಲ್ಕೇರಿ ಅವಿರೋಧವಾಗಿ ಆಯ್ಕೆಯಾದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya
error: Content is protected !!