24.1 C
ಪುತ್ತೂರು, ಬೆಳ್ತಂಗಡಿ
July 9, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ ೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿವಿಧ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಭೆಯು ಜು.2ರಂದು ಉಜಿರೆ ಕುಂಜರ್ಪದಲ್ಲಿ ಜರುಗಿತು.

೨೯ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಪಾಣ್ಯಾಲು, ಕಾರ್ಯದರ್ಶಿಯಾಗಿ ರಿತೇಶ್ ಪೂಜಾರಿ ರೆಂಜಾಳ, ಕೋಶಾಧಿಕಾರಿಯಾಗಿ ಜಯಂತ್(ಪದ್ಮನಾಭ) ಶೆಟ್ಟಿ ಅರ್ತಿಲ ಮಡಂತ್ಯಾರ್ ರವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರುಗಳಾಗಿ ಗಿರೀಶ್ ಪೂಜಾರಿ ಪೆರ್ಲ, ರಮೇಶ್ ಓಡಲ, ಶಿವಪ್ಪ ನಾಯ್ಕ ಪೆರ್ಲ, ಉದಯ ಮಾಚಾರ್, ಸುದೇಶ್ ಶೆಟ್ಟಿ ಕುಂಠಿನಿ, ದಿನೇಶ್ ಪೂಜಾರಿ ಮಾತೃಶ್ರೀ ಆಟೋ ಉಜಿರೆ, ಅಶ್ವಥ್ ಶೆಟ್ಟಿ ಲ್ಯಾಲ, ಸಂತೋಷ್ ಕುಲಾಲ್ ವಿವೇಕಾನಂದ ನಗರ, ಮಂಜುನಾಥ್ ಪೂಜಾರಿ ಕಲ್ಮಂಜ, ನಾಗಪ್ರಸಾದ್ ಕುಂಠಿನಿ, ಜೊತೆ ಕಾರ್ಯದರ್ಶಿಗಳಾಗಿ ಜನಾರ್ದನ ಗೌಡ ಕಾಯರ್ತಡ್ಕ, ಸಜನ್ ಪಜಿರಡ್ಕ, ಜಯರಾಮ್ ನಾಯ್ಕ ಅಲಕ್ಕೆ, ಶ್ರವಣ್. ಕಡಿರುದ್ಯಾವರ, ನಿಶಾಂತ್ ಗೌಡ ರೆಂಜಾಳ, ನಿರಂಜನ್ ಕಡಂಬು, ಮಾಧವ ಪೂಜಾರಿ ನೆರಿಯ, ಸೃಜನ್ ಪೂಜಾರಿ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!