25.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.11:ಬೆಳ್ತಂಗಡಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಬೆಳ್ತಂಗಡಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡುಬಿದಿರೆ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.

ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರದಲ್ಲಿ ಇತ್ಯರ್ಥಪಡಿಸಲು ಇದು ಅವಕಾಶ. ಈ ರೀತಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡರೆ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya
error: Content is protected !!