25.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪ ಸಬರಬೈಲು ಎಂಬಲ್ಲಿ ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಂಚಾರಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜು. 9 ರಂದು ನಡೆದಿದೆ.

ಕಾರು ಪಲ್ಟಿಯಾದ ಪರಿಣಾಮ ಗಾಜುಗಳು ಹುಡಿಯಾಗಿದ್ದು ಕಾರು ನಜ್ಜುಗುಜ್ಜುಗೊಂಡಿದ್ದು, ಕಾರು ವಾಪಸ್ ಮಡಂತ್ಯಾರು ಕಡೆಗೆ ತಿರುಗಿ ನಿಂತಿದ್ದು ಕಾರಿನಲ್ಲಿದ್ದ ಮೂವರು ಮಂದಿಗೆ ಯಾವುದೇ ಪ್ರಾಣಪಾಯ ಸಂಭವಿಸದೆ ಅದೃಷ್ಟವಾಶತ್ ಪರಾಗಿದ್ದಾರೆ.

Related posts

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya
error: Content is protected !!