24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ಜು.8ರಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ಗೋಪಾಲ ಗೌಡ ಮುದ್ದುಂಜ ಅಧ್ಯಕ್ಷತೆ ವಹಿಸಿದ್ದರು .ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಸಭೆಯನ್ನು ನಡೆಸಿಕೊಟ್ಟರು, ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಸ್ವಾಗತಿಸಿದರು. ಅದ್ಯಾಪಕರಾದ ದಿನೇಶ್ ರಮ್ಯಾ, ಆಶಾಲತಾ, ಬಿ.ಕೆ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷರಾಗಿ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿಯಾಗಿ ಯೋಗಿಶ್ ಕುಮಾರ್ ಎಸ್ ಆರ್, ಉಪಾದ್ಯಕ್ಷರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಗೋಪಾಲ ಗೌಡ ಮುದ್ದುಂಜ, ಸಂಚಾಲಕರಾಗಿ ಭುವನೇಶ್ ಜಿ, ಗೌರವ ಸಲಹೆಗಾರರಾಗಿ ಕೇಶವ ಬಂಗೇರ ಬಿ,ಹರೀಶ್ ಕುಮಾರ್,ರಾಘವ ಎಚ್,ಉಮೇಶ್ ಕೇಲ್ಡಡ್ಕ, ಶ್ರವಣ್ ಕುಮಾರ್ ನಾಳ, ಮನ್ಸೂರ್.ಜಿ,ಅರ್ಶದ್ , ಗಿರಿಯಪ್ಪಗೌಡ,ಗಣೇಶ್ ಕೆ.ಬಿ,ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ವಂಜಾರೆ, ಕು.ಪ್ರಕೃತಿ,ಕು.ಆಯಿಶಾ ಹಾಗೂ ಸದಸ್ಯರಾಗಿ ಕು. ಶ್ರೇಯಾ,ಕು.ತಹ್ ಸೀನಾ, ಸಂತೋಷ್ ಕೆ ಆರ್, ಸಿದ್ದೀಕ್ ಎಲ್ತ್ರಡ್ಕ, ಅಲ್ತಾಫ್ ಆಯ್ಕೆಯಾದರು.

Related posts

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ‌ “ಅಮೃತ ಕೊಯ್ಲು” ಆಮಂತ್ರಣ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!