27.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ಜು.8ರಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ಗೋಪಾಲ ಗೌಡ ಮುದ್ದುಂಜ ಅಧ್ಯಕ್ಷತೆ ವಹಿಸಿದ್ದರು .ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಸಭೆಯನ್ನು ನಡೆಸಿಕೊಟ್ಟರು, ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಸ್ವಾಗತಿಸಿದರು. ಅದ್ಯಾಪಕರಾದ ದಿನೇಶ್ ರಮ್ಯಾ, ಆಶಾಲತಾ, ಬಿ.ಕೆ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷರಾಗಿ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿಯಾಗಿ ಯೋಗಿಶ್ ಕುಮಾರ್ ಎಸ್ ಆರ್, ಉಪಾದ್ಯಕ್ಷರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಗೋಪಾಲ ಗೌಡ ಮುದ್ದುಂಜ, ಸಂಚಾಲಕರಾಗಿ ಭುವನೇಶ್ ಜಿ, ಗೌರವ ಸಲಹೆಗಾರರಾಗಿ ಕೇಶವ ಬಂಗೇರ ಬಿ,ಹರೀಶ್ ಕುಮಾರ್,ರಾಘವ ಎಚ್,ಉಮೇಶ್ ಕೇಲ್ಡಡ್ಕ, ಶ್ರವಣ್ ಕುಮಾರ್ ನಾಳ, ಮನ್ಸೂರ್.ಜಿ,ಅರ್ಶದ್ , ಗಿರಿಯಪ್ಪಗೌಡ,ಗಣೇಶ್ ಕೆ.ಬಿ,ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ವಂಜಾರೆ, ಕು.ಪ್ರಕೃತಿ,ಕು.ಆಯಿಶಾ ಹಾಗೂ ಸದಸ್ಯರಾಗಿ ಕು. ಶ್ರೇಯಾ,ಕು.ತಹ್ ಸೀನಾ, ಸಂತೋಷ್ ಕೆ ಆರ್, ಸಿದ್ದೀಕ್ ಎಲ್ತ್ರಡ್ಕ, ಅಲ್ತಾಫ್ ಆಯ್ಕೆಯಾದರು.

Related posts

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya
error: Content is protected !!