27.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

ಧರ್ಮಸ್ಥಳ: ಮಳೆಗಾಲದ ವಿಶೇಷ ಸಂಭ್ರಮದ ಅಂಗವಾಗಿ ಕಲ್ಲೇರಿಯ ಉನ್ನತಿ ಬಿಲ್ಡಿಂಗ್‌ನಲ್ಲಿರುವ ಸುನಿಲ್ ಸಿಲ್ಕ್ ಸಾರೀಸ್ ನಲ್ಲಿ “ಮಳೆಗಾಲದ ಮೆಗಾ ಆಫರ್ ಸೇಲ್” ಆರಂಭಗೊಂಡಿದ್ದು, ಆಯ್ದ ಸೀರೆಗಳ ಮೇಲೆ ಗ್ರಾಹಕರಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಲಾಗಿದೆ.

ಈ ವಿಶೇಷ ಸೇಲ್‌ನಲ್ಲಿ ಅತ್ಯಾಧುನಿಕ ಡಿಸೈನರ್ ಸೀರೆಗಳು, ಕಾಟನ್ ಸೀರೆಗಳು, ಫ್ಯಾನ್ಸಿ ಸೀರೆಗಳು, ಸಿಲ್ಕ್ ಸೀರೆಗಳು ಹಾಗೂ ದೈನಂದಿನ ಬಳಕೆಯ ವಿವಿಧ ಮಾದರಿಯ ಸೀರೆಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ.

ಉತ್ತಮ ಗುಣಮಟ್ಟ, ಹೊಸ ವಿನ್ಯಾಸಗಳು ಮತ್ತು ಗ್ರಾಹಕರ ವಿಶ್ವಾಸವನ್ನು ಉಳಿಸಿಕೊಂಡಿರುವ ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಮಳೆಗಾಲದ ಈ ವಿಶೇಷ ಆಫರ್ ಸೀಮಿತ ಅವಧಿಗೆ ಮಾತ್ರ ಇರಲಿದೆ.


ಗ್ರಾಹಕರು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ನೆಚ್ಚಿನ ಸೀರೆಗಳನ್ನು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 7899856284 ಈ ನಂಬರ್ ಸಂಪರ್ಕಿಸಬಹುದಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya
error: Content is protected !!