23.4 C
ಪುತ್ತೂರು, ಬೆಳ್ತಂಗಡಿ
August 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪುಸ್ತಕಗಳ ಓದಿನ ಕುರಿತಾದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯ ಉಜಿರೆ ಇಲ್ಲಿನ ಮುಖ್ಯ ಗ್ರಂಥಪಾಲಕಿಯಾದ ಡಾ.ರಜತಾ ಪಿ ಶೆಟ್ಟಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು
ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳುವ ಅಗತ್ಯ ,ಓದಿನ ನಂತರ ಇನ್ನೊಬ್ಬರ ಜೊತೆ ಹೇಗೆ ಅದನ್ನು ಹಂಚಿಕೊಳ್ಳಬೇಕು ಅದರಿಂದ ಆಗುವ ಲಾಭ ಏನು ? ವಿದ್ಯಾರ್ಥಿಗಳ ಸೃಜನ ಶೀಲತೆ ಹೆಚ್ಚಿಸುವ, ನೆನಪಿನ ಶಕ್ತಿಯ ಹೆಚ್ಚಿಸುವ ಹಾಗೂ ಬರವಣಿಗೆ ಕೌಶಲಗಳನ್ನು ಹೆಚ್ಚಿಸುವ ಹತ್ತು ಹಲವು ವಿಚಾರಗಳನ್ನು ಉದಾಹರಣೆ ನಿದರ್ಶನಗಳೊಂದಿಗೆ ವಿವರಿಸಿದರು.

ಶಾಲಾ ವಿದ್ಯಾರ್ಥಿನಿ ಕುಮಾರಿ ಆರಾಧ್ಯ ಪಿ ಜೋಶಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ, ಡಿಯೋನ್ ಅತಿಥಿಗಳ ಕಿರು ಪರಿಚಯ ಮಾಡಿ , ವಿನುತ ಧನ್ಯವಾದ ಇತ್ತರು.

Related posts

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!