27.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ಜು.8ರಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ಗೋಪಾಲ ಗೌಡ ಮುದ್ದುಂಜ ಅಧ್ಯಕ್ಷತೆ ವಹಿಸಿದ್ದರು .ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಸಭೆಯನ್ನು ನಡೆಸಿಕೊಟ್ಟರು, ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಸ್ವಾಗತಿಸಿದರು. ಅದ್ಯಾಪಕರಾದ ದಿನೇಶ್ ರಮ್ಯಾ, ಆಶಾಲತಾ, ಬಿ.ಕೆ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷರಾಗಿ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿಯಾಗಿ ಯೋಗಿಶ್ ಕುಮಾರ್ ಎಸ್ ಆರ್, ಉಪಾದ್ಯಕ್ಷರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಗೋಪಾಲ ಗೌಡ ಮುದ್ದುಂಜ, ಸಂಚಾಲಕರಾಗಿ ಭುವನೇಶ್ ಜಿ, ಗೌರವ ಸಲಹೆಗಾರರಾಗಿ ಕೇಶವ ಬಂಗೇರ ಬಿ,ಹರೀಶ್ ಕುಮಾರ್,ರಾಘವ ಎಚ್,ಉಮೇಶ್ ಕೇಲ್ಡಡ್ಕ, ಶ್ರವಣ್ ಕುಮಾರ್ ನಾಳ, ಮನ್ಸೂರ್.ಜಿ,ಅರ್ಶದ್ , ಗಿರಿಯಪ್ಪಗೌಡ,ಗಣೇಶ್ ಕೆ.ಬಿ,ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ವಂಜಾರೆ, ಕು.ಪ್ರಕೃತಿ,ಕು.ಆಯಿಶಾ ಹಾಗೂ ಸದಸ್ಯರಾಗಿ ಕು. ಶ್ರೇಯಾ,ಕು.ತಹ್ ಸೀನಾ, ಸಂತೋಷ್ ಕೆ ಆರ್, ಸಿದ್ದೀಕ್ ಎಲ್ತ್ರಡ್ಕ, ಅಲ್ತಾಫ್ ಆಯ್ಕೆಯಾದರು.

Related posts

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!