24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ಜು.8ರಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ಗೋಪಾಲ ಗೌಡ ಮುದ್ದುಂಜ ಅಧ್ಯಕ್ಷತೆ ವಹಿಸಿದ್ದರು .ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಸಭೆಯನ್ನು ನಡೆಸಿಕೊಟ್ಟರು, ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಸ್ವಾಗತಿಸಿದರು. ಅದ್ಯಾಪಕರಾದ ದಿನೇಶ್ ರಮ್ಯಾ, ಆಶಾಲತಾ, ಬಿ.ಕೆ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷರಾಗಿ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿಯಾಗಿ ಯೋಗಿಶ್ ಕುಮಾರ್ ಎಸ್ ಆರ್, ಉಪಾದ್ಯಕ್ಷರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಗೋಪಾಲ ಗೌಡ ಮುದ್ದುಂಜ, ಸಂಚಾಲಕರಾಗಿ ಭುವನೇಶ್ ಜಿ, ಗೌರವ ಸಲಹೆಗಾರರಾಗಿ ಕೇಶವ ಬಂಗೇರ ಬಿ,ಹರೀಶ್ ಕುಮಾರ್,ರಾಘವ ಎಚ್,ಉಮೇಶ್ ಕೇಲ್ಡಡ್ಕ, ಶ್ರವಣ್ ಕುಮಾರ್ ನಾಳ, ಮನ್ಸೂರ್.ಜಿ,ಅರ್ಶದ್ , ಗಿರಿಯಪ್ಪಗೌಡ,ಗಣೇಶ್ ಕೆ.ಬಿ,ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ವಂಜಾರೆ, ಕು.ಪ್ರಕೃತಿ,ಕು.ಆಯಿಶಾ ಹಾಗೂ ಸದಸ್ಯರಾಗಿ ಕು. ಶ್ರೇಯಾ,ಕು.ತಹ್ ಸೀನಾ, ಸಂತೋಷ್ ಕೆ ಆರ್, ಸಿದ್ದೀಕ್ ಎಲ್ತ್ರಡ್ಕ, ಅಲ್ತಾಫ್ ಆಯ್ಕೆಯಾದರು.

Related posts

ಶಿರ್ಲಾಲು ಸ.ಉ.ಪ್ರಾ. ಶಾಲಾ ಮಕ್ಕಳಿಗೆ ಶಾಲಾ ಹಳೆವಿದ್ಯಾರ್ಥಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya
error: Content is protected !!