24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ಜು.8ರಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ಗೋಪಾಲ ಗೌಡ ಮುದ್ದುಂಜ ಅಧ್ಯಕ್ಷತೆ ವಹಿಸಿದ್ದರು .ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಸಭೆಯನ್ನು ನಡೆಸಿಕೊಟ್ಟರು, ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಸ್ವಾಗತಿಸಿದರು. ಅದ್ಯಾಪಕರಾದ ದಿನೇಶ್ ರಮ್ಯಾ, ಆಶಾಲತಾ, ಬಿ.ಕೆ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷರಾಗಿ ಹಮೀದ್ ಜಿ.ಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ, ಕೋಶಾಧಿಕಾರಿಯಾಗಿ ಯೋಗಿಶ್ ಕುಮಾರ್ ಎಸ್ ಆರ್, ಉಪಾದ್ಯಕ್ಷರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಗೋಪಾಲ ಗೌಡ ಮುದ್ದುಂಜ, ಸಂಚಾಲಕರಾಗಿ ಭುವನೇಶ್ ಜಿ, ಗೌರವ ಸಲಹೆಗಾರರಾಗಿ ಕೇಶವ ಬಂಗೇರ ಬಿ,ಹರೀಶ್ ಕುಮಾರ್,ರಾಘವ ಎಚ್,ಉಮೇಶ್ ಕೇಲ್ಡಡ್ಕ, ಶ್ರವಣ್ ಕುಮಾರ್ ನಾಳ, ಮನ್ಸೂರ್.ಜಿ,ಅರ್ಶದ್ , ಗಿರಿಯಪ್ಪಗೌಡ,ಗಣೇಶ್ ಕೆ.ಬಿ,ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ವಂಜಾರೆ, ಕು.ಪ್ರಕೃತಿ,ಕು.ಆಯಿಶಾ ಹಾಗೂ ಸದಸ್ಯರಾಗಿ ಕು. ಶ್ರೇಯಾ,ಕು.ತಹ್ ಸೀನಾ, ಸಂತೋಷ್ ಕೆ ಆರ್, ಸಿದ್ದೀಕ್ ಎಲ್ತ್ರಡ್ಕ, ಅಲ್ತಾಫ್ ಆಯ್ಕೆಯಾದರು.

Related posts

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya
error: Content is protected !!