24.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

ಧರ್ಮಸ್ಥಳ: ಮಳೆಗಾಲದ ವಿಶೇಷ ಸಂಭ್ರಮದ ಅಂಗವಾಗಿ ಕಲ್ಲೇರಿಯ ಉನ್ನತಿ ಬಿಲ್ಡಿಂಗ್‌ನಲ್ಲಿರುವ ಸುನಿಲ್ ಸಿಲ್ಕ್ ಸಾರೀಸ್ ನಲ್ಲಿ “ಮಳೆಗಾಲದ ಮೆಗಾ ಆಫರ್ ಸೇಲ್” ಆರಂಭಗೊಂಡಿದ್ದು, ಆಯ್ದ ಸೀರೆಗಳ ಮೇಲೆ ಗ್ರಾಹಕರಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಲಾಗಿದೆ.

ಈ ವಿಶೇಷ ಸೇಲ್‌ನಲ್ಲಿ ಅತ್ಯಾಧುನಿಕ ಡಿಸೈನರ್ ಸೀರೆಗಳು, ಕಾಟನ್ ಸೀರೆಗಳು, ಫ್ಯಾನ್ಸಿ ಸೀರೆಗಳು, ಸಿಲ್ಕ್ ಸೀರೆಗಳು ಹಾಗೂ ದೈನಂದಿನ ಬಳಕೆಯ ವಿವಿಧ ಮಾದರಿಯ ಸೀರೆಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ.

ಉತ್ತಮ ಗುಣಮಟ್ಟ, ಹೊಸ ವಿನ್ಯಾಸಗಳು ಮತ್ತು ಗ್ರಾಹಕರ ವಿಶ್ವಾಸವನ್ನು ಉಳಿಸಿಕೊಂಡಿರುವ ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಮಳೆಗಾಲದ ಈ ವಿಶೇಷ ಆಫರ್ ಸೀಮಿತ ಅವಧಿಗೆ ಮಾತ್ರ ಇರಲಿದೆ.


ಗ್ರಾಹಕರು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ನೆಚ್ಚಿನ ಸೀರೆಗಳನ್ನು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 7899856284 ಈ ನಂಬರ್ ಸಂಪರ್ಕಿಸಬಹುದಾಗಿದೆ.

Related posts

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!