23.7 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ, ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮ ಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ ಜು. 9 ರಿಂದ

ಹೇರಿದ್ದ ನಿರ್ಭಂದ ತೆರವುಗೊಂಡಿದ್ದು ಜು. 11 ರಿಂದ ಪ್ರವಾಸಿಗರ ವೀಕ್ಷಣೆಗೆ ಈ ಸ್ಥಳ ಮುಕ್ತಗೊಂಡಿರುವುದಾಗಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!