23.6 C
ಪುತ್ತೂರು, ಬೆಳ್ತಂಗಡಿ
July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ ಭಾಜನವಾಗಿದೆ.

ಟಾಪ್ 10 ಲೇಡಿ ಜೇಸಿ ಪ್ರಶಸ್ತಿಗಳಲ್ಲಿ‌ ಟಾಪ್ 6ನೇ ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈಯವರಿಗೆ ಲಭಿಸಿದೆ. ಮಾಮ್ ಆ್ಯಂಡ್ ಮಿ ಕಾರ್ಯಕ್ರಮ ಮನ್ನಣೆ, ಪ್ರಯಾಸ್ ಡೇ ಮನ್ನಣೆ, ಶೆರೋಸ್ ಡೇ ಮನ್ನಣೆ, ಸಿಲ್ವರ್ ಸ್ಟಾರ್ ಪ್ರೆಸಿಡೆಂಟ್ ಜೆಎಸಿ ವಿಭಾಗದ ಮನ್ನಣೆ, ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಲಭಿಸಿದೆ.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ತುಳಸಿದಾಸ್ ಪೈ, ಮಹಿಳಾ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಸದಾ ಕ್ರಿಯಾಶೀಲರಾಗಿರುವ ಜೇಸಿ ಅಶ್ವಿನಿ, ಜೆಜೆಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಅವರು ಪಾಲ್ಗೊಂಡಿದ್ದರು.

Related posts

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya
error: Content is protected !!